Posted on 18-08-2025 |
Share: Facebook | X | Whatsapp | Instagram
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ 227 ನೇ ಜನ್ಮದಿನಾಚರಣೆ
ಭದ್ರಾವತಿ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಂಘದ ವತಿಯಿಂದ ಭದ್ರಾವತಿ ಖಾಸಗಿ ಬಸ್ ನಿಲ್ದಾಣದಲ್ಲಿ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜನ್ಮದಿನಾಚರಣೆಯ ಆಚರಿಸಲಾಯಿತು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಗ್ಯಾರಂಟಿ ಸಮಿತಿಯ ಅಧ್ಯಕ್ಷರಾದ ಬಿ ಎಸ್ ಗಣೇಶ್ ನೆರವೇರಿಸಿದರು. ಮುಖಂಡರಗಳು ಮತ್ತು ಸಂಘದ ಪದಾಧಿಕಾರಿಗಳು ಹಾಗೂ ರಾಯಣ್ಣನ ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು